ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

Suvarna News   | Asianet News
Published : Oct 12, 2020, 10:07 AM ISTUpdated : Oct 12, 2020, 11:19 AM IST

ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಶ್ರೀ ರಾಮುಲು ಬಳಿ ಇರುವ ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಬದಲಾವಣೆ ಸಂಬಂಧ ಇಂದು ಅಧಿಕೃತ ಆದೇಶ ಹೊರ ಬೀಳಲಿದೆ. 

ಇನ್ನು ಮುಂದೆ ಡಾ. ಸುಧಾಕರ್ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳನ್ನು ನಿಭಾಯಿಸಲಿದ್ದಾರೆ. ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ನಿಭಾಯಿಸಲಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?