ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

Published : Oct 12, 2020, 10:07 AM ISTUpdated : Oct 12, 2020, 11:19 AM IST

ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಶ್ರೀ ರಾಮುಲು ಬಳಿ ಇರುವ ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಬದಲಾವಣೆ ಸಂಬಂಧ ಇಂದು ಅಧಿಕೃತ ಆದೇಶ ಹೊರ ಬೀಳಲಿದೆ. 

ಇನ್ನು ಮುಂದೆ ಡಾ. ಸುಧಾಕರ್ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳನ್ನು ನಿಭಾಯಿಸಲಿದ್ದಾರೆ. ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ನಿಭಾಯಿಸಲಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!