Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Published : Jun 18, 2022, 02:51 PM ISTUpdated : Jun 18, 2022, 02:54 PM IST

ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 
 

ಬೆಂಗಳೂರು (ಜೂ. 18): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 

ಮಂಗಳೂರಿನ ಮೋಂತು ಲೋಬೋ 87 ರ ಇಳಿ ವಯಸ್ಸಿನ ಹಿರಿಯರು. ಈಗಲೂ ಆಟೋ ಓಡಿಸುತ್ತಾರೆ. ತಮ್ಮ 67 ವಯಸ್ಸಿನ ಚಾಲನಾ ಬದುಕಿನಲ್ಲಿ ಒಂದೇ ಒಂದು ಅಪಘಾತವನ್ನು ಎಸಗಿಲ್ಲ. ಅಶಕ್ತರು, ಗರ್ಭಿಣಿಯರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಾರೆ. 

ಉಡುಪಿಯ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಹಳ್ಳಿಯನ್ನಾಗಿ ಜಿಲ್ಲಾಡಳಿತ ಮೇ 31ರಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಸುಂದರ ಪ್ರವಾಸಿತಾಣವಾಗಿರುವ ಕೋಡಿಬೇಂಗ್ರೆಯ ಗ್ರಾಮಸ್ಥರೇ ಸ್ವಯಂ ನಿರ್ಧಾರ ಕೈಗೊಂಡು ಊರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದಾರೆ. ಇಲ್ಲಿ ಸರ್ಕಾರವಾಗಲಿ ಆರೋಗ್ಯ ಇಲಾಖೆಯಾಗಲಿ ಒತ್ತಡ ಹೇರಿರಲಿಲ್ಲ. ಸರ್ಕಾರದ ಆದೇಶವಾಗಲಿ, ಕಾಯ್ದೆಯಾಗಲಿ ಇಲ್ಲಿರಲಿಲ್ಲ. ಆದರೂ ಕಳೆದ 3 ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರವನ್ನು ಪಾಲಿಸುತ್ತಿದ್ದಾರೆ. ಕೊಪ್ಪಳದ 10 ಜನ ಸರ್ಕಾರಿ ಶಾಲೆಯ ಸೇರಿ 'ಕಲರವ ಶಿಕ್ಷಕರ ಸೇವಾ ಫಲಕ' ಎನ್ನುವ ತಂಡ ಮಾಡಿಕೊಂಡಿದ್ದಾರೆ. ರಜೆಯಿದ್ದಾಗ ಸರ್ಕಾರಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more