Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Published : Jun 18, 2022, 02:51 PM ISTUpdated : Jun 18, 2022, 02:54 PM IST

ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 
 

ಬೆಂಗಳೂರು (ಜೂ. 18): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 

ಮಂಗಳೂರಿನ ಮೋಂತು ಲೋಬೋ 87 ರ ಇಳಿ ವಯಸ್ಸಿನ ಹಿರಿಯರು. ಈಗಲೂ ಆಟೋ ಓಡಿಸುತ್ತಾರೆ. ತಮ್ಮ 67 ವಯಸ್ಸಿನ ಚಾಲನಾ ಬದುಕಿನಲ್ಲಿ ಒಂದೇ ಒಂದು ಅಪಘಾತವನ್ನು ಎಸಗಿಲ್ಲ. ಅಶಕ್ತರು, ಗರ್ಭಿಣಿಯರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಾರೆ. 

ಉಡುಪಿಯ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಹಳ್ಳಿಯನ್ನಾಗಿ ಜಿಲ್ಲಾಡಳಿತ ಮೇ 31ರಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಸುಂದರ ಪ್ರವಾಸಿತಾಣವಾಗಿರುವ ಕೋಡಿಬೇಂಗ್ರೆಯ ಗ್ರಾಮಸ್ಥರೇ ಸ್ವಯಂ ನಿರ್ಧಾರ ಕೈಗೊಂಡು ಊರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದಾರೆ. ಇಲ್ಲಿ ಸರ್ಕಾರವಾಗಲಿ ಆರೋಗ್ಯ ಇಲಾಖೆಯಾಗಲಿ ಒತ್ತಡ ಹೇರಿರಲಿಲ್ಲ. ಸರ್ಕಾರದ ಆದೇಶವಾಗಲಿ, ಕಾಯ್ದೆಯಾಗಲಿ ಇಲ್ಲಿರಲಿಲ್ಲ. ಆದರೂ ಕಳೆದ 3 ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರವನ್ನು ಪಾಲಿಸುತ್ತಿದ್ದಾರೆ. ಕೊಪ್ಪಳದ 10 ಜನ ಸರ್ಕಾರಿ ಶಾಲೆಯ ಸೇರಿ 'ಕಲರವ ಶಿಕ್ಷಕರ ಸೇವಾ ಫಲಕ' ಎನ್ನುವ ತಂಡ ಮಾಡಿಕೊಂಡಿದ್ದಾರೆ. ರಜೆಯಿದ್ದಾಗ ಸರ್ಕಾರಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more