Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Published : Jun 18, 2022, 02:51 PM ISTUpdated : Jun 18, 2022, 02:54 PM IST

ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 
 

ಬೆಂಗಳೂರು (ಜೂ. 18): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 

ಮಂಗಳೂರಿನ ಮೋಂತು ಲೋಬೋ 87 ರ ಇಳಿ ವಯಸ್ಸಿನ ಹಿರಿಯರು. ಈಗಲೂ ಆಟೋ ಓಡಿಸುತ್ತಾರೆ. ತಮ್ಮ 67 ವಯಸ್ಸಿನ ಚಾಲನಾ ಬದುಕಿನಲ್ಲಿ ಒಂದೇ ಒಂದು ಅಪಘಾತವನ್ನು ಎಸಗಿಲ್ಲ. ಅಶಕ್ತರು, ಗರ್ಭಿಣಿಯರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಾರೆ. 

ಉಡುಪಿಯ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಹಳ್ಳಿಯನ್ನಾಗಿ ಜಿಲ್ಲಾಡಳಿತ ಮೇ 31ರಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಸುಂದರ ಪ್ರವಾಸಿತಾಣವಾಗಿರುವ ಕೋಡಿಬೇಂಗ್ರೆಯ ಗ್ರಾಮಸ್ಥರೇ ಸ್ವಯಂ ನಿರ್ಧಾರ ಕೈಗೊಂಡು ಊರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದಾರೆ. ಇಲ್ಲಿ ಸರ್ಕಾರವಾಗಲಿ ಆರೋಗ್ಯ ಇಲಾಖೆಯಾಗಲಿ ಒತ್ತಡ ಹೇರಿರಲಿಲ್ಲ. ಸರ್ಕಾರದ ಆದೇಶವಾಗಲಿ, ಕಾಯ್ದೆಯಾಗಲಿ ಇಲ್ಲಿರಲಿಲ್ಲ. ಆದರೂ ಕಳೆದ 3 ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರವನ್ನು ಪಾಲಿಸುತ್ತಿದ್ದಾರೆ. ಕೊಪ್ಪಳದ 10 ಜನ ಸರ್ಕಾರಿ ಶಾಲೆಯ ಸೇರಿ 'ಕಲರವ ಶಿಕ್ಷಕರ ಸೇವಾ ಫಲಕ' ಎನ್ನುವ ತಂಡ ಮಾಡಿಕೊಂಡಿದ್ದಾರೆ. ರಜೆಯಿದ್ದಾಗ ಸರ್ಕಾರಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more