Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Published : Jun 18, 2022, 02:51 PM ISTUpdated : Jun 18, 2022, 02:54 PM IST

ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 
 

ಬೆಂಗಳೂರು (ಜೂ. 18): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 

ಮಂಗಳೂರಿನ ಮೋಂತು ಲೋಬೋ 87 ರ ಇಳಿ ವಯಸ್ಸಿನ ಹಿರಿಯರು. ಈಗಲೂ ಆಟೋ ಓಡಿಸುತ್ತಾರೆ. ತಮ್ಮ 67 ವಯಸ್ಸಿನ ಚಾಲನಾ ಬದುಕಿನಲ್ಲಿ ಒಂದೇ ಒಂದು ಅಪಘಾತವನ್ನು ಎಸಗಿಲ್ಲ. ಅಶಕ್ತರು, ಗರ್ಭಿಣಿಯರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಾರೆ. 

ಉಡುಪಿಯ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಹಳ್ಳಿಯನ್ನಾಗಿ ಜಿಲ್ಲಾಡಳಿತ ಮೇ 31ರಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಸುಂದರ ಪ್ರವಾಸಿತಾಣವಾಗಿರುವ ಕೋಡಿಬೇಂಗ್ರೆಯ ಗ್ರಾಮಸ್ಥರೇ ಸ್ವಯಂ ನಿರ್ಧಾರ ಕೈಗೊಂಡು ಊರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದಾರೆ. ಇಲ್ಲಿ ಸರ್ಕಾರವಾಗಲಿ ಆರೋಗ್ಯ ಇಲಾಖೆಯಾಗಲಿ ಒತ್ತಡ ಹೇರಿರಲಿಲ್ಲ. ಸರ್ಕಾರದ ಆದೇಶವಾಗಲಿ, ಕಾಯ್ದೆಯಾಗಲಿ ಇಲ್ಲಿರಲಿಲ್ಲ. ಆದರೂ ಕಳೆದ 3 ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರವನ್ನು ಪಾಲಿಸುತ್ತಿದ್ದಾರೆ. ಕೊಪ್ಪಳದ 10 ಜನ ಸರ್ಕಾರಿ ಶಾಲೆಯ ಸೇರಿ 'ಕಲರವ ಶಿಕ್ಷಕರ ಸೇವಾ ಫಲಕ' ಎನ್ನುವ ತಂಡ ಮಾಡಿಕೊಂಡಿದ್ದಾರೆ. ರಜೆಯಿದ್ದಾಗ ಸರ್ಕಾರಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more