Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Big 3 Hero: ಕುಡ್ಲದ ಆಟೋರಾಜ ಮೋಂತು ಲೋಬೋ, ಕೊಪ್ಪಳದ ಮಾದರಿ ಶಿಕ್ಷಕರು

Published : Jun 18, 2022, 02:51 PM ISTUpdated : Jun 18, 2022, 02:54 PM IST

ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 
 

ಬೆಂಗಳೂರು (ಜೂ. 18): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿರುವವರಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ, ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಪರಿಚಯ ಮಾಡಿಸುವ ಕೆಲಸವನ್ನು ಬಿಗ್‌3 ಹೀರೋ ಮಾಡುತ್ತಿದೆ. 

ಮಂಗಳೂರಿನ ಮೋಂತು ಲೋಬೋ 87 ರ ಇಳಿ ವಯಸ್ಸಿನ ಹಿರಿಯರು. ಈಗಲೂ ಆಟೋ ಓಡಿಸುತ್ತಾರೆ. ತಮ್ಮ 67 ವಯಸ್ಸಿನ ಚಾಲನಾ ಬದುಕಿನಲ್ಲಿ ಒಂದೇ ಒಂದು ಅಪಘಾತವನ್ನು ಎಸಗಿಲ್ಲ. ಅಶಕ್ತರು, ಗರ್ಭಿಣಿಯರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಾರೆ. 

ಉಡುಪಿಯ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಹಳ್ಳಿಯನ್ನಾಗಿ ಜಿಲ್ಲಾಡಳಿತ ಮೇ 31ರಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಸುಂದರ ಪ್ರವಾಸಿತಾಣವಾಗಿರುವ ಕೋಡಿಬೇಂಗ್ರೆಯ ಗ್ರಾಮಸ್ಥರೇ ಸ್ವಯಂ ನಿರ್ಧಾರ ಕೈಗೊಂಡು ಊರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದಾರೆ. ಇಲ್ಲಿ ಸರ್ಕಾರವಾಗಲಿ ಆರೋಗ್ಯ ಇಲಾಖೆಯಾಗಲಿ ಒತ್ತಡ ಹೇರಿರಲಿಲ್ಲ. ಸರ್ಕಾರದ ಆದೇಶವಾಗಲಿ, ಕಾಯ್ದೆಯಾಗಲಿ ಇಲ್ಲಿರಲಿಲ್ಲ. ಆದರೂ ಕಳೆದ 3 ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರವನ್ನು ಪಾಲಿಸುತ್ತಿದ್ದಾರೆ. ಕೊಪ್ಪಳದ 10 ಜನ ಸರ್ಕಾರಿ ಶಾಲೆಯ ಸೇರಿ 'ಕಲರವ ಶಿಕ್ಷಕರ ಸೇವಾ ಫಲಕ' ಎನ್ನುವ ತಂಡ ಮಾಡಿಕೊಂಡಿದ್ದಾರೆ. ರಜೆಯಿದ್ದಾಗ ಸರ್ಕಾರಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more