BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

Published : Jun 04, 2022, 01:47 PM ISTUpdated : Jun 04, 2022, 04:01 PM IST

ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ, 
 

ಬೆಂಗಳೂರು (ಜೂ. 04): ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ. 

ತುಮಕೂರು ನಗರದ ನಿವಾಸಿ ಸಿದ್ದಪ್ಪ ಕಳೆದ 13 ವರ್ಷಗಳಿಂದ ಗಿಡಗಳನ್ನು ಬೆಳೆಸುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಇದುವರೆಗೂ ಸುಮಾರು 14 ಸಾವಿರ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ ಇವರು. 

ಶಿವಮೊಗ್ಗದ ಮಂಗಳಮುಖಿ ವೈಷ್ಣವಿ ಎಂಬುವವರ ಸಮಾಜಮುಖಿ ಕೆಲಸಗಳಿಂದ ಜನರ ಬಂಧು ಎನಿಸಿಕೊಂಡಿದ್ದಾರೆ. ಬಡಮಕ್ಕಳ ಶಾಲಾ ಶುಲ್ಕ, ಪಠ್ಯಪುಸ್ತಕ, ಪೆನ್, ಪುಸ್ತಕಗಳನ್ನು ವೈಷ್ಣವಿ ಕೊಡಿಸುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳನ್ನು ಭೇಟಿಯಾಗಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. 

ಮೂಡಿಗೆರೆಯ ಪಿ ಕೆ ಅಹಮದ್ ಎನ್ನುವವರು 300 ಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದ್ದಾರೆ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more