BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

Published : Jun 04, 2022, 01:47 PM ISTUpdated : Jun 04, 2022, 04:01 PM IST

ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ, 
 

ಬೆಂಗಳೂರು (ಜೂ. 04): ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ. 

ತುಮಕೂರು ನಗರದ ನಿವಾಸಿ ಸಿದ್ದಪ್ಪ ಕಳೆದ 13 ವರ್ಷಗಳಿಂದ ಗಿಡಗಳನ್ನು ಬೆಳೆಸುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಇದುವರೆಗೂ ಸುಮಾರು 14 ಸಾವಿರ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ ಇವರು. 

ಶಿವಮೊಗ್ಗದ ಮಂಗಳಮುಖಿ ವೈಷ್ಣವಿ ಎಂಬುವವರ ಸಮಾಜಮುಖಿ ಕೆಲಸಗಳಿಂದ ಜನರ ಬಂಧು ಎನಿಸಿಕೊಂಡಿದ್ದಾರೆ. ಬಡಮಕ್ಕಳ ಶಾಲಾ ಶುಲ್ಕ, ಪಠ್ಯಪುಸ್ತಕ, ಪೆನ್, ಪುಸ್ತಕಗಳನ್ನು ವೈಷ್ಣವಿ ಕೊಡಿಸುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳನ್ನು ಭೇಟಿಯಾಗಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. 

ಮೂಡಿಗೆರೆಯ ಪಿ ಕೆ ಅಹಮದ್ ಎನ್ನುವವರು 300 ಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದ್ದಾರೆ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more