BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

Published : Jun 04, 2022, 01:47 PM ISTUpdated : Jun 04, 2022, 04:01 PM IST

ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ, 
 

ಬೆಂಗಳೂರು (ಜೂ. 04): ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ. 

ತುಮಕೂರು ನಗರದ ನಿವಾಸಿ ಸಿದ್ದಪ್ಪ ಕಳೆದ 13 ವರ್ಷಗಳಿಂದ ಗಿಡಗಳನ್ನು ಬೆಳೆಸುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಇದುವರೆಗೂ ಸುಮಾರು 14 ಸಾವಿರ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ ಇವರು. 

ಶಿವಮೊಗ್ಗದ ಮಂಗಳಮುಖಿ ವೈಷ್ಣವಿ ಎಂಬುವವರ ಸಮಾಜಮುಖಿ ಕೆಲಸಗಳಿಂದ ಜನರ ಬಂಧು ಎನಿಸಿಕೊಂಡಿದ್ದಾರೆ. ಬಡಮಕ್ಕಳ ಶಾಲಾ ಶುಲ್ಕ, ಪಠ್ಯಪುಸ್ತಕ, ಪೆನ್, ಪುಸ್ತಕಗಳನ್ನು ವೈಷ್ಣವಿ ಕೊಡಿಸುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳನ್ನು ಭೇಟಿಯಾಗಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. 

ಮೂಡಿಗೆರೆಯ ಪಿ ಕೆ ಅಹಮದ್ ಎನ್ನುವವರು 300 ಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದ್ದಾರೆ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more