BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

Published : Jun 04, 2022, 01:47 PM ISTUpdated : Jun 04, 2022, 04:01 PM IST

ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ, 
 

ಬೆಂಗಳೂರು (ಜೂ. 04): ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ. 

ತುಮಕೂರು ನಗರದ ನಿವಾಸಿ ಸಿದ್ದಪ್ಪ ಕಳೆದ 13 ವರ್ಷಗಳಿಂದ ಗಿಡಗಳನ್ನು ಬೆಳೆಸುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಇದುವರೆಗೂ ಸುಮಾರು 14 ಸಾವಿರ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ ಇವರು. 

ಶಿವಮೊಗ್ಗದ ಮಂಗಳಮುಖಿ ವೈಷ್ಣವಿ ಎಂಬುವವರ ಸಮಾಜಮುಖಿ ಕೆಲಸಗಳಿಂದ ಜನರ ಬಂಧು ಎನಿಸಿಕೊಂಡಿದ್ದಾರೆ. ಬಡಮಕ್ಕಳ ಶಾಲಾ ಶುಲ್ಕ, ಪಠ್ಯಪುಸ್ತಕ, ಪೆನ್, ಪುಸ್ತಕಗಳನ್ನು ವೈಷ್ಣವಿ ಕೊಡಿಸುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳನ್ನು ಭೇಟಿಯಾಗಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. 

ಮೂಡಿಗೆರೆಯ ಪಿ ಕೆ ಅಹಮದ್ ಎನ್ನುವವರು 300 ಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದ್ದಾರೆ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more