BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

BIG 3 Hero: ವೃಕ್ಷಪ್ರೇಮಿ, ಅನಾಥಬಂಧು, ಬಡವರ ಪಾಲಿನ ದೇವತೆ, ಇವರ ಸಾಧನೆಗೆ ಸಲಾಂ!

Published : Jun 04, 2022, 01:47 PM ISTUpdated : Jun 04, 2022, 04:01 PM IST

ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ, 
 

ಬೆಂಗಳೂರು (ಜೂ. 04): ನಮ್ಮ ನಡುವೆ ಸಾಕಷ್ಟು ಜನ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ. ಸಮಾಜಕ್ಕೆ, ಜನರಿಗೆ ಒಳಿತಾಗುವ ಕಾಯಕವನ್ನು ಮಾಡುತ್ತಿದ್ದಾರೆ. ಕೆಲವರು ಬೆಳಕಿಗೆ ಬಂದರೆ ಇನ್ನು ಕೆಲವರು ಎಲೆ ಮರೆಯ ಕಾಯಿಯಂತಿದ್ದಾರೆ. ಅಂತವರನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದೆ ಬಿಗ್ 3. ಶಿವಮೊಗ್ಗದ ಮಂಗಳಮುಖಿ ವೈಷ್ಣವಿ, ತುಮಕೂರಿನ ಸಿದ್ಧಪ್ಪ. 

ತುಮಕೂರು ನಗರದ ನಿವಾಸಿ ಸಿದ್ದಪ್ಪ ಕಳೆದ 13 ವರ್ಷಗಳಿಂದ ಗಿಡಗಳನ್ನು ಬೆಳೆಸುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಇದುವರೆಗೂ ಸುಮಾರು 14 ಸಾವಿರ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ ಇವರು. 

ಶಿವಮೊಗ್ಗದ ಮಂಗಳಮುಖಿ ವೈಷ್ಣವಿ ಎಂಬುವವರ ಸಮಾಜಮುಖಿ ಕೆಲಸಗಳಿಂದ ಜನರ ಬಂಧು ಎನಿಸಿಕೊಂಡಿದ್ದಾರೆ. ಬಡಮಕ್ಕಳ ಶಾಲಾ ಶುಲ್ಕ, ಪಠ್ಯಪುಸ್ತಕ, ಪೆನ್, ಪುಸ್ತಕಗಳನ್ನು ವೈಷ್ಣವಿ ಕೊಡಿಸುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳನ್ನು ಭೇಟಿಯಾಗಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. 

ಮೂಡಿಗೆರೆಯ ಪಿ ಕೆ ಅಹಮದ್ ಎನ್ನುವವರು 300 ಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದ್ದಾರೆ, ಕೋವಿಡ್ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more