ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

Published : Aug 28, 2023, 10:28 AM IST

ಕಾವೇರಿ ಬೇಕೇ ಬೇಕು ಎಂದು ಸುಪ್ರೀಂ ಮೆಟ್ಟಿಲೇರಿದ್ದ ತಮಿಳುನಾಡಿಗೆ, ಕಾವೇರಿ ಪ್ರಾಧಿಕಾರದ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ನಾಳೆ ಕಾವೇರಿ ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಹರಿಸಬೇಕಾ, ಬೇಡವಾ ಎಂದು ನಾಳೆ ನಿರ್ಧಾರವಾಗಲಿದೆ.
 

ಕರ್ನಾಟಕ-ತಮಿಳುನಾಡಿನ ನೀರಿನ ಸಂಘರ್ಷ ಸುಪ್ರೀಂಕೋರ್ಟ್(Supreme Court) ಮೆಟ್ಟಿಲೇರಿದೆ. ಕಾವೇರಿ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ನೀವೇ ನೀರು ಬಿಡುಗಡೆ ಬಗ್ಗೆ ಆದೇಶಿಸಿ ಎಂದು ತಮಿಳುನಾಡು(Tamilnadu) ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದ್ರೆ, ನೀರು ಬಿಡುಗಡೆಗೆ ಆದೇಶಿಸಲು  ಸಾಧ್ಯವಿಲ್ಲ ಎಂದು ತಮಿಳುನಾಡಿಗೆ ಸ್ಪಷ್ಟ ಸಂದೇಶ ರವಾನಿಸಿದ ಕೋರ್ಟ್ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಹೋಗುವಂತೆ ಪರೋಕ್ಷ ಸೂಚನೆ ನೀಡಿತ್ತು. ಜೊತೆ ಜೊತೆಗೆ ಸಭೆ ನಡೆಸಿ ಶುಕ್ರವಾರದ ಒಳಗೆ ವರದಿ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ  ನಡೆಯಲಿದೆ. ನ್ಯಾ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ತ್ರಿಸದಸ್ಯ ಪೀಠ, ನೀರು ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆಯೇ, ಇಲ್ಲವೇ ಎಂಬುದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪರಿಶೀಲಿಸಿ ವರದಿ ನೀಡಲು ಸೂಚಿಸಿದೆ. ಅದರಂತೆ ಇಂದು ನಡೆಯುತ್ತಿರುವ ಸಭೆ ಎರಡೂ ರಾಜ್ಯಗಳ ಟೆನ್ಷನ್ ಹೆಚ್ಚಿಸಿದೆ.

ಇದನ್ನೂ ವೀಕ್ಷಿಸಿ:  ಆ ಪ್ರಶಸ್ತಿಗಾಗಿ ಗುರಿ ಇಟ್ಟ ಕೆಜಿಎಫ್ 'ಕಿರಾತಕ': ಯಶ್19 ಸಿನಿಮಾ ಲೇಟ್ ಆಗೋಕೆ ಇದೇ ಕಾರಣನಾ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more