ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

Published : Aug 28, 2023, 10:28 AM IST

ಕಾವೇರಿ ಬೇಕೇ ಬೇಕು ಎಂದು ಸುಪ್ರೀಂ ಮೆಟ್ಟಿಲೇರಿದ್ದ ತಮಿಳುನಾಡಿಗೆ, ಕಾವೇರಿ ಪ್ರಾಧಿಕಾರದ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ನಾಳೆ ಕಾವೇರಿ ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಹರಿಸಬೇಕಾ, ಬೇಡವಾ ಎಂದು ನಾಳೆ ನಿರ್ಧಾರವಾಗಲಿದೆ.
 

ಕರ್ನಾಟಕ-ತಮಿಳುನಾಡಿನ ನೀರಿನ ಸಂಘರ್ಷ ಸುಪ್ರೀಂಕೋರ್ಟ್(Supreme Court) ಮೆಟ್ಟಿಲೇರಿದೆ. ಕಾವೇರಿ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ನೀವೇ ನೀರು ಬಿಡುಗಡೆ ಬಗ್ಗೆ ಆದೇಶಿಸಿ ಎಂದು ತಮಿಳುನಾಡು(Tamilnadu) ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದ್ರೆ, ನೀರು ಬಿಡುಗಡೆಗೆ ಆದೇಶಿಸಲು  ಸಾಧ್ಯವಿಲ್ಲ ಎಂದು ತಮಿಳುನಾಡಿಗೆ ಸ್ಪಷ್ಟ ಸಂದೇಶ ರವಾನಿಸಿದ ಕೋರ್ಟ್ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಹೋಗುವಂತೆ ಪರೋಕ್ಷ ಸೂಚನೆ ನೀಡಿತ್ತು. ಜೊತೆ ಜೊತೆಗೆ ಸಭೆ ನಡೆಸಿ ಶುಕ್ರವಾರದ ಒಳಗೆ ವರದಿ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ  ನಡೆಯಲಿದೆ. ನ್ಯಾ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ತ್ರಿಸದಸ್ಯ ಪೀಠ, ನೀರು ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆಯೇ, ಇಲ್ಲವೇ ಎಂಬುದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪರಿಶೀಲಿಸಿ ವರದಿ ನೀಡಲು ಸೂಚಿಸಿದೆ. ಅದರಂತೆ ಇಂದು ನಡೆಯುತ್ತಿರುವ ಸಭೆ ಎರಡೂ ರಾಜ್ಯಗಳ ಟೆನ್ಷನ್ ಹೆಚ್ಚಿಸಿದೆ.

ಇದನ್ನೂ ವೀಕ್ಷಿಸಿ:  ಆ ಪ್ರಶಸ್ತಿಗಾಗಿ ಗುರಿ ಇಟ್ಟ ಕೆಜಿಎಫ್ 'ಕಿರಾತಕ': ಯಶ್19 ಸಿನಿಮಾ ಲೇಟ್ ಆಗೋಕೆ ಇದೇ ಕಾರಣನಾ ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more