ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

Published : May 15, 2022, 11:54 AM ISTUpdated : May 15, 2022, 05:41 PM IST

 ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ಫೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

 ಚಿಕ್ಕಬಳ್ಳಾಪುರ (ಮೇ. 15): ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ¶ೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

ಬೃಹತ್‌ ಆರೋಗ್ಯ ಶಿಬಿರಕ್ಕೆ ಆನ್‌ಲೈನ್‌ನಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. 14 ಖಾಸಗಿ ವೈದ್ಯಕೀಯ ಕಾಲೇಜು, 20 ಖಾಸಗಿ ಆಸ್ಪತ್ರೆ, 12 ಕಣ್ಣಿನ ಆಸ್ಪತ್ರೆಗಳೂ ಸೇರಿದಂತೆ ಹಲವು ಸಂಸ್ಥೆಗಳ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು. ಸಾವಿರಾರು ವೈದ್ಯರು, ನರ್ಸ್‌ಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ವಿಶೇಷ ತಜ್ಞರು ಸೇರಿದಂತೆ 5000ಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡು ಜನತೆಗೆ ಬೆಳಗ್ಗೆಯಿಂದ ಸಂಜೆಯವರೆಗೂ ತಾಳ್ಮೆಯಿಂದ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಇದ್ದವರಿಗೆ ಸ್ಥಳದಲ್ಲಿಯೇ ಉಚಿತವಾಗಿ ವೈದ್ಯೋಪಚಾರ ನೀಡಿ ಔಷಧಗಳನ್ನು ವಿತರಿಸಿದರು.

ಚಿಕ್ಕಬಳ್ಳಾಪುರ ಬೃಹತ್‌ ಆರೋಗ್ಯ ಮೇಳಕ್ಕೆ ಆನ್‌ಲೈನ್‌ನಲ್ಲೇ 1.50 ಲಕ್ಷ ನೋಂದಣಿಯಾಗಿದೆ ಎಂಬುದು ಅಚ್ಚರಿಯ ಸಂಗತಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆದ ಆರೋಗ್ಯ ಮೇಳಗಳಲ್ಲಿ ಇದುವರೆಗೂ 73 ಸಾವಿರ ಮಂದಿ ನೋಂದಣಿ ಆಗಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಆರೋಗ್ಯ ಮೇಳದಲ್ಲಿ ಮೊದಲ ದಿನವೇ 2 ಲಕ್ಷಕ್ಕೂ ಅಧಿಕ ಮಂದಿ ತಪಾಸಣೆಗೊಳಗಾಗಿದ್ದಾರೆ. ಎರಡನೇ ದಿನವೂ ದೊಡ್ಡ ಪ್ರಮಾಣದಲ್ಲಿ ಜನ ಆಗಮಿಸುವ ನಿರೀಕ್ಷೆಯಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more