ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

Published : May 15, 2022, 11:54 AM ISTUpdated : May 15, 2022, 05:41 PM IST

 ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ಫೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

 ಚಿಕ್ಕಬಳ್ಳಾಪುರ (ಮೇ. 15): ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ¶ೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

ಬೃಹತ್‌ ಆರೋಗ್ಯ ಶಿಬಿರಕ್ಕೆ ಆನ್‌ಲೈನ್‌ನಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. 14 ಖಾಸಗಿ ವೈದ್ಯಕೀಯ ಕಾಲೇಜು, 20 ಖಾಸಗಿ ಆಸ್ಪತ್ರೆ, 12 ಕಣ್ಣಿನ ಆಸ್ಪತ್ರೆಗಳೂ ಸೇರಿದಂತೆ ಹಲವು ಸಂಸ್ಥೆಗಳ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು. ಸಾವಿರಾರು ವೈದ್ಯರು, ನರ್ಸ್‌ಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ವಿಶೇಷ ತಜ್ಞರು ಸೇರಿದಂತೆ 5000ಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡು ಜನತೆಗೆ ಬೆಳಗ್ಗೆಯಿಂದ ಸಂಜೆಯವರೆಗೂ ತಾಳ್ಮೆಯಿಂದ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಇದ್ದವರಿಗೆ ಸ್ಥಳದಲ್ಲಿಯೇ ಉಚಿತವಾಗಿ ವೈದ್ಯೋಪಚಾರ ನೀಡಿ ಔಷಧಗಳನ್ನು ವಿತರಿಸಿದರು.

ಚಿಕ್ಕಬಳ್ಳಾಪುರ ಬೃಹತ್‌ ಆರೋಗ್ಯ ಮೇಳಕ್ಕೆ ಆನ್‌ಲೈನ್‌ನಲ್ಲೇ 1.50 ಲಕ್ಷ ನೋಂದಣಿಯಾಗಿದೆ ಎಂಬುದು ಅಚ್ಚರಿಯ ಸಂಗತಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆದ ಆರೋಗ್ಯ ಮೇಳಗಳಲ್ಲಿ ಇದುವರೆಗೂ 73 ಸಾವಿರ ಮಂದಿ ನೋಂದಣಿ ಆಗಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಆರೋಗ್ಯ ಮೇಳದಲ್ಲಿ ಮೊದಲ ದಿನವೇ 2 ಲಕ್ಷಕ್ಕೂ ಅಧಿಕ ಮಂದಿ ತಪಾಸಣೆಗೊಳಗಾಗಿದ್ದಾರೆ. ಎರಡನೇ ದಿನವೂ ದೊಡ್ಡ ಪ್ರಮಾಣದಲ್ಲಿ ಜನ ಆಗಮಿಸುವ ನಿರೀಕ್ಷೆಯಿದೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more