ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

Published : May 15, 2022, 11:54 AM ISTUpdated : May 15, 2022, 05:41 PM IST

 ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ಫೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

 ಚಿಕ್ಕಬಳ್ಳಾಪುರ (ಮೇ. 15): ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ¶ೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

ಬೃಹತ್‌ ಆರೋಗ್ಯ ಶಿಬಿರಕ್ಕೆ ಆನ್‌ಲೈನ್‌ನಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. 14 ಖಾಸಗಿ ವೈದ್ಯಕೀಯ ಕಾಲೇಜು, 20 ಖಾಸಗಿ ಆಸ್ಪತ್ರೆ, 12 ಕಣ್ಣಿನ ಆಸ್ಪತ್ರೆಗಳೂ ಸೇರಿದಂತೆ ಹಲವು ಸಂಸ್ಥೆಗಳ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು. ಸಾವಿರಾರು ವೈದ್ಯರು, ನರ್ಸ್‌ಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ವಿಶೇಷ ತಜ್ಞರು ಸೇರಿದಂತೆ 5000ಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡು ಜನತೆಗೆ ಬೆಳಗ್ಗೆಯಿಂದ ಸಂಜೆಯವರೆಗೂ ತಾಳ್ಮೆಯಿಂದ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಇದ್ದವರಿಗೆ ಸ್ಥಳದಲ್ಲಿಯೇ ಉಚಿತವಾಗಿ ವೈದ್ಯೋಪಚಾರ ನೀಡಿ ಔಷಧಗಳನ್ನು ವಿತರಿಸಿದರು.

ಚಿಕ್ಕಬಳ್ಳಾಪುರ ಬೃಹತ್‌ ಆರೋಗ್ಯ ಮೇಳಕ್ಕೆ ಆನ್‌ಲೈನ್‌ನಲ್ಲೇ 1.50 ಲಕ್ಷ ನೋಂದಣಿಯಾಗಿದೆ ಎಂಬುದು ಅಚ್ಚರಿಯ ಸಂಗತಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆದ ಆರೋಗ್ಯ ಮೇಳಗಳಲ್ಲಿ ಇದುವರೆಗೂ 73 ಸಾವಿರ ಮಂದಿ ನೋಂದಣಿ ಆಗಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಆರೋಗ್ಯ ಮೇಳದಲ್ಲಿ ಮೊದಲ ದಿನವೇ 2 ಲಕ್ಷಕ್ಕೂ ಅಧಿಕ ಮಂದಿ ತಪಾಸಣೆಗೊಳಗಾಗಿದ್ದಾರೆ. ಎರಡನೇ ದಿನವೂ ದೊಡ್ಡ ಪ್ರಮಾಣದಲ್ಲಿ ಜನ ಆಗಮಿಸುವ ನಿರೀಕ್ಷೆಯಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more