ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ  ನಡೆದಿತ್ತು ಸ್ಕೆಚ್..!

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ ನಡೆದಿತ್ತು ಸ್ಕೆಚ್..!

Published : Aug 14, 2020, 12:09 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 14): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ