ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ  ನಡೆದಿತ್ತು ಸ್ಕೆಚ್..!

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ ನಡೆದಿತ್ತು ಸ್ಕೆಚ್..!

Published : Aug 14, 2020, 12:09 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 14): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!