ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ  ನಡೆದಿತ್ತು ಸ್ಕೆಚ್..!

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ ನಡೆದಿತ್ತು ಸ್ಕೆಚ್..!

Published : Aug 14, 2020, 12:09 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 14): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!