ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ  ನಡೆದಿತ್ತು ಸ್ಕೆಚ್..!

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ ನಡೆದಿತ್ತು ಸ್ಕೆಚ್..!

Published : Aug 14, 2020, 12:09 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 14): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆಗೂ ಮುನ್ನ ಮೋಸ್ಟ್ ಡೇಂಜರಸ್ ಸ್ಕೆಚ್ ನಡೆದಿತ್ತು. ರಾಜ್ಯದ ಕೆಲವು ಕಡೆ 2 ದಿನ ಸ್ಯಾಟಲೈಟ್ ಫೋನ್ ಸಂಭಾಷಣೆ ನಡೆದಿದೆ. ಈ ಬಗ್ಗೆ ಕೆಂದ್ರ ಗೃಹ ಇಲಾಖೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಮಂಡ್ಯ, ಮೈಸೂರು, ಮಂಗಳೂರು, ಕುಮಟಾ ಪ್ರದೇಶಗಳಲ್ಲಿ ಸಂಭಾಷಣೆ ನಡೆದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ 2 ದಿನ ಮೊದಲು ಸಕ್ರಿಯಗೊಂಡಿತ್ತು. ಹಾಗಾಗಿ ಇದೊಂದು ರೂಪಿತ ಷಟ್ಯಂತ್ರ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!