Mekedatu Padayatre: ಹೈಕೋರ್ಟ್ ನಮ್ಮ ಪಾದಯಾತ್ರೆ ತಡೆಯಲಿ, ಬಳಿಕ ಮುಂದಿನ ನಿರ್ಧಾರ: ಸಿದ್ದರಾಮಯ್ಯ

Mekedatu Padayatre: ಹೈಕೋರ್ಟ್ ನಮ್ಮ ಪಾದಯಾತ್ರೆ ತಡೆಯಲಿ, ಬಳಿಕ ಮುಂದಿನ ನಿರ್ಧಾರ: ಸಿದ್ದರಾಮಯ್ಯ

Suvarna News   | Asianet News
Published : Jan 12, 2022, 04:05 PM ISTUpdated : Jan 12, 2022, 04:21 PM IST

ಹೈಕೋರ್ಟ್ (High Court) ಸರ್ಕಾರದ ವೈಫಲ್ಯತೆಯನ್ನು ಎತ್ತಿ ಹಿಡಿದಿದೆ. ಸರ್ಕಾರ ನಮ್ಮ ಪಾದಯಾತ್ರೆಯನ್ನು ತಡೆಯಲಿ. ನಂತರ ಮುಂದಿನ ನಿರ್ಧಾರ ಮಾಡುತ್ತೇವೆ. ಕೋರ್ಟ್‌ನ ಆದೇಶನವನ್ನೂ ನಾವು ಗೌರವಿಸುತ್ತೇವೆ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

ಬೆಂಗಳೂರು (ಜ. 12): ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿದ್ದೀರಿ..? ಯಾಕೆ ತಡೆಯುತ್ತಿಲ್ಲ, ಪಾದಯಾತ್ರೆ ತಡೆಯಲು ನೀವು ಅಸಹಾಯಕರೇ.? ಎಂದು ಹೈಕೋರ್ಟ್ ಪ್ರಶ್ನಿಸಿದೆ.  ಪಾದಯಾತ್ರೆ ತಡೆಯದಿದ್ರೆ ನಾವು ನಿರ್ದೇಶನ ಕೊಡಬೇಕಾಗುತ್ತದೆ ಎಂದು ಒಂದು ದಿನ ಕಾಲಾವಕಾಶ ಕೊಟ್ಟಿದೆ. ಕೆಪಿಸಿಸಿಗೂ ಷೋಕಾಸ್ ನೋಟಿಸ್ ಕೊಟ್ಟಿದೆ. 

ಹೈಕೋರ್ಟ್ ಸರ್ಕಾರದ ವೈಫಲ್ಯತೆಯನ್ನು ಎತ್ತಿ ಹಿಡಿದಿದೆ. ಸರ್ಕಾರ ನಮ್ಮ ಪಾದಯಾತ್ರೆಯನ್ನು ತಡೆಯಲಿ. ನಂತರ ಮುಂದಿನ ನಿರ್ಧಾರ ಮಾಡುತ್ತೇವೆ. ಕೋರ್ಟ್‌ನ ಆದೇಶನವನ್ನೂ ನಾವು ಗೌರವಿಸುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more