Mekedatu Padayatre: ನೀರಿಗಾಗಿ ಅಲ್ಲ ಸಿಎಂ ಕುರ್ಚಿಗಾಗಿ, ಸಿದ್ದರಾಮಯ್ಯರನ್ನು ಡಮ್ಮಿ ಮಾಡುವ ಕುತಂತ್ರ'

Mekedatu Padayatre: ನೀರಿಗಾಗಿ ಅಲ್ಲ ಸಿಎಂ ಕುರ್ಚಿಗಾಗಿ, ಸಿದ್ದರಾಮಯ್ಯರನ್ನು ಡಮ್ಮಿ ಮಾಡುವ ಕುತಂತ್ರ'

Suvarna News   | Asianet News
Published : Jan 12, 2022, 03:47 PM ISTUpdated : Jan 12, 2022, 04:20 PM IST

'ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Mekedatu Padayatre) ಮುಂದುವರೆಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ. ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿರಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಛಾಟಿ ಬೀಸಿದೆ. 

ಬೆಂಗಳೂರು (ಜ. 12): 'ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Mekedatu Padayatre) ಮುಂದುವರೆಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಎಫ್‌ಐಆರ್ (FIR) ದಾಖಲಾಗಿದೆ. ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿರಿ ಎಂದು ಸರ್ಕಾರಕ್ಕೆ ಹೈಕೋರ್ಟ್ (High Court) ಛಾಟಿ ಬೀಸಿದೆ. 

ಮೇಕೆದಾಟು ಯೋಜನೆ ಆರಂಭಿಸಿದ್ದೇ ಬಿಜೆಪಿ ಸರ್ಕಾರ ಇದ್ದಾಗ. ಕಾಂಗ್ರೆಸ್‌ ಇಂತಹ ಎಷ್ಟೇ ಪಾದಯಾತ್ರೆ ಮಾಡಿದರೂ 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಕೋವಿಡ್‌ ಸಂಕಷ್ಟಕಾಲದಲ್ಲಿ ಜವಾಬ್ದಾರಿ ಮರೆತು ಕಾಂಗ್ರೆಸ್‌ ಮೇಕದಾಟು ಹೆಸರಲ್ಲಿ ಮತ ಯಾತ್ರೆ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಟೀಕಿಸಿದರು.

ಕಾಂಗ್ರೆಸ್ ಏನೇ ಮಾಡಿದರೂ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಅದು ಸಾಧ್ಯವಾಗೋದು ಬಿಜೆಪಿಯಿಂದ ಮಾತ್ರ. ಸಿದ್ದರಾಮಯ್ಯನವರನ್ನು ಡಮ್ಮಿ ಮಾಡಲು ಡಿಕೆಶಿ ಹೊರಟಿದ್ದಾರೆ ಎಂದು ಅಶ್ವತ್ಥ್ ನಾರಾಯಣ್ ವಾಗ್ದಾಳಿ ನಡೆಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more