Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

Suvarna News   | Asianet News
Published : Jan 09, 2022, 01:40 PM ISTUpdated : Jan 09, 2022, 01:57 PM IST

ಆಡಳಿತಾರೂಢ ಬಿಜೆಪಿ (BJP) ಸರ್ಕಾರಕ್ಕೆ ಸಡ್ಡು ಹೊಡೆದು' ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. 
 

ಬೆಂಗಳೂರು (ಜ. 09): ಆಡಳಿತಾರೂಢ ಬಿಜೆಪಿ (BJP) ಸರ್ಕಾರಕ್ಕೆ ಸಡ್ಡು ಹೊಡೆದು' ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. 

ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಸೇರಿದಂತೆ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಗಳ ಮೂಲಕ 169 ಕಿ.ಮೀ ದೂರ ಹಾದುಹೋಗುವ ಈ ಪಾದಯಾತ್ರೆಗೆ ಆಡಳಿತಾರೂಢ ಬಿಜೆಪಿ ಹಾಗೂ  ಜೆಡಿಎಸ್‌ ತೀವ್ರ ಆಕ್ಷೇಪ ಎತ್ತಿವೆ. 

'ಕಾಂಗ್ರೆಸ್ 5 ವರ್ಷ ಅಧಿಕಾರದಲ್ಲಿದ್ದರೂ ಡಿಪಿಆರ್‌ನ್ನು (DPR) ಸರಿಯಾಗಿ ಸಬ್‌ಮಿಟ್‌ ಮಾಡಿಲ್ಲ. ಕಾಂಗ್ರೆಸ್‌ಗೆ ನೀರಾವರಿ ಯೋಜನೆಗಳ ಬಗ್ಗೆ ಬದ್ಧತೆ ಇಲ್ಲ. ಚುನಾವಣೆ ಹತ್ತಿರ ಬಂದಿದೆ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ನಾವು ಕೆಲಸ ಮಾಡಿಲ್ಲ ಎಂಬ ಅಪರಾಧಿ ಭಾವ ಕಾಡುತ್ತಿದೆ. ಹೀಗಾಗಿ ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನ ಇದಕ್ಕೆಲ್ಲಾ ಮರುಳಾಗುವುದಿಲ್ಲ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more