Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

Suvarna News   | Asianet News
Published : Jan 09, 2022, 01:40 PM ISTUpdated : Jan 09, 2022, 01:57 PM IST

ಆಡಳಿತಾರೂಢ ಬಿಜೆಪಿ (BJP) ಸರ್ಕಾರಕ್ಕೆ ಸಡ್ಡು ಹೊಡೆದು' ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. 
 

ಬೆಂಗಳೂರು (ಜ. 09): ಆಡಳಿತಾರೂಢ ಬಿಜೆಪಿ (BJP) ಸರ್ಕಾರಕ್ಕೆ ಸಡ್ಡು ಹೊಡೆದು' ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. 

ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಸೇರಿದಂತೆ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಗಳ ಮೂಲಕ 169 ಕಿ.ಮೀ ದೂರ ಹಾದುಹೋಗುವ ಈ ಪಾದಯಾತ್ರೆಗೆ ಆಡಳಿತಾರೂಢ ಬಿಜೆಪಿ ಹಾಗೂ  ಜೆಡಿಎಸ್‌ ತೀವ್ರ ಆಕ್ಷೇಪ ಎತ್ತಿವೆ. 

'ಕಾಂಗ್ರೆಸ್ 5 ವರ್ಷ ಅಧಿಕಾರದಲ್ಲಿದ್ದರೂ ಡಿಪಿಆರ್‌ನ್ನು (DPR) ಸರಿಯಾಗಿ ಸಬ್‌ಮಿಟ್‌ ಮಾಡಿಲ್ಲ. ಕಾಂಗ್ರೆಸ್‌ಗೆ ನೀರಾವರಿ ಯೋಜನೆಗಳ ಬಗ್ಗೆ ಬದ್ಧತೆ ಇಲ್ಲ. ಚುನಾವಣೆ ಹತ್ತಿರ ಬಂದಿದೆ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ನಾವು ಕೆಲಸ ಮಾಡಿಲ್ಲ ಎಂಬ ಅಪರಾಧಿ ಭಾವ ಕಾಡುತ್ತಿದೆ. ಹೀಗಾಗಿ ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನ ಇದಕ್ಕೆಲ್ಲಾ ಮರುಳಾಗುವುದಿಲ್ಲ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more