ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

Published : Feb 27, 2025, 09:17 PM ISTUpdated : Feb 27, 2025, 10:19 PM IST

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣವನ್ನು ಎಂಇಎಸ್ ಜೀವಂತವಾಗಿಡಲು ಪ್ರಯತ್ನಿಸುತ್ತಿದೆ. ಕಂಡಕ್ಟರ್ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಮರೆಮಾಚಲು ಭಾಷಾ ವಿವಾದದ ಬಣ್ಣ ಬಳಿಯಲಾಗುತ್ತಿದೆ.

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ ವನ್ನು ಜೀವಂತವಾಗಿಡಲು ಎಂಇಎಸ್‌ ಮುಖಂಡರಿಂದ ಪ್ರಯತ್ನ ನಡೀತಿದೆ. ಕಂಡಕ್ಟರ್‌ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದು, ಅದನ್ನ ಮರೆಮಾಚಲು ಪ್ರಕರಣಕ್ಕೆ ಭಾಷಾ ವಿವಾದದ ಬಣ್ಣ ಬಳಿಯಲಾಗಿದೆ. ಬೆಳಗಾವಿಯಲ್ಲಿ ಪರಾಠಿಗಳ ಮೇಲೆ ದೌರ್ಜನ್ಯ ನಡೀತಿದೆ ಎಂದು ಎಂಇಎಸ್‌ ನಾಯಕರು ಶಿವಸೇನೆ ಉದ್ಧವ್‌ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಭಾಷೆ ವಿಚಾರಕ್ಕೆ ಗಲಾಟೆ ಆಗಿರುವುದನ್ನು ಎಂಇಎಸ್ ಮುಖಂಡರು ಜೀವಂತವಾಗಿ ಇಡುವುದಕ್ಕೆ ಹಲವು ಕಸರತ್ತುಗಳನ್ನು ಮಾಡುತ್ತಿದೆ. ಈ ಬಗ್ಗೆ ಎಂಇಎಸ್ ಮುಖಂಡ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಪತ್ರದ ಮೂಲಕ ದೂರು ನೀಡಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರು ಭಾರೀ ದೌರ್ಜನ್ಯವನ್ನು ಮಾಡುತ್ತಿವೆ ಎಂದು ಹೇಳಿದ್ದಾರೆ. ಜೊತೆಗೆ, ಮರಾಠಿ ಮಾತನಾಡುವ ಬಾಲಕಿ ಮೇಲೆ ಕಂಡಕ್ಟರ್ ಅನುಚಿತವಾಗಿ ನಡೆದುಕೊಂಡು, ಅದನ್ನು ಮುಚ್ಚಿ ಹಾಕಲು ಭಾಷೆಯನ್ನು ಎತ್ತಿಕಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಗಡಿ ವಿವಾದವನ್ನು ಇಟ್ಟುಕೊಂಡು ಶಿವಸೇನೆ ಹಾಗೂ ಎಂಇಎಸ್ ಮಹಾರಾಷ್ಟ್ರದಲ್ಲಿ ರಾಜಕಾರಣ ಮಾಡುತ್ತಿವೆ. ಇದೀಗ ಕಂಡಕ್ಟರ್ ಪ್ರಕರಣವನ್ನು ಜೀವಂತವಾಗಿ ಇಟ್ಟು ಹೋರಾಟ ಮುಂದುವರೆಸಲು ಮುಂದಾಗಿವೆ. ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಯುವತಿ ಹಾಗೂ ಅವರ ಮನೆಯವರೇ ದೂರನ್ನು ವಾಪಸ್ ಪಡೆದುಕೊಂಡಿದ್ದು ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಆದರೂ, ಈ ಪ್ರಕರಣ ಜೀವಂತವಾಗಿ ಇಟ್ಟುಕೊಂಡು ಸ್ಥಳೀಯ ಪಂಚಾಯತ್ ಚುನಾವಣೆ ರಾಜಕಾರಣ ಮಾಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more