ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

Published : Feb 27, 2025, 09:17 PM ISTUpdated : Feb 27, 2025, 10:19 PM IST

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣವನ್ನು ಎಂಇಎಸ್ ಜೀವಂತವಾಗಿಡಲು ಪ್ರಯತ್ನಿಸುತ್ತಿದೆ. ಕಂಡಕ್ಟರ್ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಮರೆಮಾಚಲು ಭಾಷಾ ವಿವಾದದ ಬಣ್ಣ ಬಳಿಯಲಾಗುತ್ತಿದೆ.

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ ವನ್ನು ಜೀವಂತವಾಗಿಡಲು ಎಂಇಎಸ್‌ ಮುಖಂಡರಿಂದ ಪ್ರಯತ್ನ ನಡೀತಿದೆ. ಕಂಡಕ್ಟರ್‌ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದು, ಅದನ್ನ ಮರೆಮಾಚಲು ಪ್ರಕರಣಕ್ಕೆ ಭಾಷಾ ವಿವಾದದ ಬಣ್ಣ ಬಳಿಯಲಾಗಿದೆ. ಬೆಳಗಾವಿಯಲ್ಲಿ ಪರಾಠಿಗಳ ಮೇಲೆ ದೌರ್ಜನ್ಯ ನಡೀತಿದೆ ಎಂದು ಎಂಇಎಸ್‌ ನಾಯಕರು ಶಿವಸೇನೆ ಉದ್ಧವ್‌ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಭಾಷೆ ವಿಚಾರಕ್ಕೆ ಗಲಾಟೆ ಆಗಿರುವುದನ್ನು ಎಂಇಎಸ್ ಮುಖಂಡರು ಜೀವಂತವಾಗಿ ಇಡುವುದಕ್ಕೆ ಹಲವು ಕಸರತ್ತುಗಳನ್ನು ಮಾಡುತ್ತಿದೆ. ಈ ಬಗ್ಗೆ ಎಂಇಎಸ್ ಮುಖಂಡ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಪತ್ರದ ಮೂಲಕ ದೂರು ನೀಡಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರು ಭಾರೀ ದೌರ್ಜನ್ಯವನ್ನು ಮಾಡುತ್ತಿವೆ ಎಂದು ಹೇಳಿದ್ದಾರೆ. ಜೊತೆಗೆ, ಮರಾಠಿ ಮಾತನಾಡುವ ಬಾಲಕಿ ಮೇಲೆ ಕಂಡಕ್ಟರ್ ಅನುಚಿತವಾಗಿ ನಡೆದುಕೊಂಡು, ಅದನ್ನು ಮುಚ್ಚಿ ಹಾಕಲು ಭಾಷೆಯನ್ನು ಎತ್ತಿಕಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಗಡಿ ವಿವಾದವನ್ನು ಇಟ್ಟುಕೊಂಡು ಶಿವಸೇನೆ ಹಾಗೂ ಎಂಇಎಸ್ ಮಹಾರಾಷ್ಟ್ರದಲ್ಲಿ ರಾಜಕಾರಣ ಮಾಡುತ್ತಿವೆ. ಇದೀಗ ಕಂಡಕ್ಟರ್ ಪ್ರಕರಣವನ್ನು ಜೀವಂತವಾಗಿ ಇಟ್ಟು ಹೋರಾಟ ಮುಂದುವರೆಸಲು ಮುಂದಾಗಿವೆ. ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಯುವತಿ ಹಾಗೂ ಅವರ ಮನೆಯವರೇ ದೂರನ್ನು ವಾಪಸ್ ಪಡೆದುಕೊಂಡಿದ್ದು ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಆದರೂ, ಈ ಪ್ರಕರಣ ಜೀವಂತವಾಗಿ ಇಟ್ಟುಕೊಂಡು ಸ್ಥಳೀಯ ಪಂಚಾಯತ್ ಚುನಾವಣೆ ರಾಜಕಾರಣ ಮಾಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more