ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

Published : Jan 25, 2025, 10:47 AM IST

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಯಲ್ಲಿ ಫೈನಾನ್ಸ್ ಸಾಲದಿಂದ ಊರು ಬಿಡುತ್ತಿದ್ದಾರೆ. ಹಲವರು ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಇದೀಯಾ ರಾಜಕೀಯ ಬಲ?
 

ಬೆಂಗಳೂರು(ಜ.25) ಮೀಟರ್ ಬಡ್ಡಿಗಿಂತಲು ಜೋರಾಗಿ ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಬಡ್ಡಿ ದಂಧೆ ನಡೆಯುತ್ತಿದೆ. ಈಗಾಗಲೇ ಹಲವು ಜೀವಗಳು ಬಲಿಯಾಗಿದೆ. ಆದರೆ ಇವೆಲ್ಲಾ ಗೊತ್ತಿದ್ದರೂ ಪೊಲೀಸ್ ಇಲಾಖೆ ಸುಮ್ಮನಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಫೈನಾನ್ಸ್ ಕಿರುಕುಳಕ್ಕೆ ಹಲವರು ಊರು ಬಿಟ್ಟಿದ್ದಾರೆ. ಸರ್ಕಾರದ ನಿಯಮ ಪಾಲಿಸದೆ ಅಮಾಯಕರಿಂದ ಬಡ್ಡಿ ಕಿತ್ತುಕೊಳ್ಳುತ್ತಿರುವ ಈ ದಂಧೆ ಕೋರರ ವಿರುದ್ದ ಕ್ರಮ ಆಗುತ್ತಿಲ್ಲ. ಈ ಭಾಗ್ಯಲಕ್ಷ್ಮಿಯ ಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಾರಾ?
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more