ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

Published : Jan 25, 2025, 10:47 AM IST

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಯಲ್ಲಿ ಫೈನಾನ್ಸ್ ಸಾಲದಿಂದ ಊರು ಬಿಡುತ್ತಿದ್ದಾರೆ. ಹಲವರು ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಇದೀಯಾ ರಾಜಕೀಯ ಬಲ?
 

ಬೆಂಗಳೂರು(ಜ.25) ಮೀಟರ್ ಬಡ್ಡಿಗಿಂತಲು ಜೋರಾಗಿ ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಬಡ್ಡಿ ದಂಧೆ ನಡೆಯುತ್ತಿದೆ. ಈಗಾಗಲೇ ಹಲವು ಜೀವಗಳು ಬಲಿಯಾಗಿದೆ. ಆದರೆ ಇವೆಲ್ಲಾ ಗೊತ್ತಿದ್ದರೂ ಪೊಲೀಸ್ ಇಲಾಖೆ ಸುಮ್ಮನಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಫೈನಾನ್ಸ್ ಕಿರುಕುಳಕ್ಕೆ ಹಲವರು ಊರು ಬಿಟ್ಟಿದ್ದಾರೆ. ಸರ್ಕಾರದ ನಿಯಮ ಪಾಲಿಸದೆ ಅಮಾಯಕರಿಂದ ಬಡ್ಡಿ ಕಿತ್ತುಕೊಳ್ಳುತ್ತಿರುವ ಈ ದಂಧೆ ಕೋರರ ವಿರುದ್ದ ಕ್ರಮ ಆಗುತ್ತಿಲ್ಲ. ಈ ಭಾಗ್ಯಲಕ್ಷ್ಮಿಯ ಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಾರಾ?
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more