ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

Published : Jan 25, 2025, 10:47 AM IST

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಯಲ್ಲಿ ಫೈನಾನ್ಸ್ ಸಾಲದಿಂದ ಊರು ಬಿಡುತ್ತಿದ್ದಾರೆ. ಹಲವರು ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಇದೀಯಾ ರಾಜಕೀಯ ಬಲ?
 

ಬೆಂಗಳೂರು(ಜ.25) ಮೀಟರ್ ಬಡ್ಡಿಗಿಂತಲು ಜೋರಾಗಿ ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಬಡ್ಡಿ ದಂಧೆ ನಡೆಯುತ್ತಿದೆ. ಈಗಾಗಲೇ ಹಲವು ಜೀವಗಳು ಬಲಿಯಾಗಿದೆ. ಆದರೆ ಇವೆಲ್ಲಾ ಗೊತ್ತಿದ್ದರೂ ಪೊಲೀಸ್ ಇಲಾಖೆ ಸುಮ್ಮನಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಫೈನಾನ್ಸ್ ಕಿರುಕುಳಕ್ಕೆ ಹಲವರು ಊರು ಬಿಟ್ಟಿದ್ದಾರೆ. ಸರ್ಕಾರದ ನಿಯಮ ಪಾಲಿಸದೆ ಅಮಾಯಕರಿಂದ ಬಡ್ಡಿ ಕಿತ್ತುಕೊಳ್ಳುತ್ತಿರುವ ಈ ದಂಧೆ ಕೋರರ ವಿರುದ್ದ ಕ್ರಮ ಆಗುತ್ತಿಲ್ಲ. ಈ ಭಾಗ್ಯಲಕ್ಷ್ಮಿಯ ಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಾರಾ?
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more