ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

ಫೈನಾನ್ಸ್ ಕಿರುಕುಳಕ್ಕೆ ಊರೇ ಬಿಟ್ಟ ಗ್ರಾಮಸ್ಥರು,ಗೃಹಲಕ್ಷ್ಮಿಯರ ವೇದನೆಗೆ ಮುಕ್ತಿ ಯಾವಾಗ?

Published : Jan 25, 2025, 10:47 AM IST

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಯಲ್ಲಿ ಫೈನಾನ್ಸ್ ಸಾಲದಿಂದ ಊರು ಬಿಡುತ್ತಿದ್ದಾರೆ. ಹಲವರು ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಇದೀಯಾ ರಾಜಕೀಯ ಬಲ?
 

ಬೆಂಗಳೂರು(ಜ.25) ಮೀಟರ್ ಬಡ್ಡಿಗಿಂತಲು ಜೋರಾಗಿ ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಬಡ್ಡಿ ದಂಧೆ ನಡೆಯುತ್ತಿದೆ. ಈಗಾಗಲೇ ಹಲವು ಜೀವಗಳು ಬಲಿಯಾಗಿದೆ. ಆದರೆ ಇವೆಲ್ಲಾ ಗೊತ್ತಿದ್ದರೂ ಪೊಲೀಸ್ ಇಲಾಖೆ ಸುಮ್ಮನಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಫೈನಾನ್ಸ್ ಕಿರುಕುಳಕ್ಕೆ ಹಲವರು ಊರು ಬಿಟ್ಟಿದ್ದಾರೆ. ಸರ್ಕಾರದ ನಿಯಮ ಪಾಲಿಸದೆ ಅಮಾಯಕರಿಂದ ಬಡ್ಡಿ ಕಿತ್ತುಕೊಳ್ಳುತ್ತಿರುವ ಈ ದಂಧೆ ಕೋರರ ವಿರುದ್ದ ಕ್ರಮ ಆಗುತ್ತಿಲ್ಲ. ಈ ಭಾಗ್ಯಲಕ್ಷ್ಮಿಯ ಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಾರಾ?
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more