ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ  ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

Suvarna News   | Asianet News
Published : Apr 18, 2020, 11:23 AM IST

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!