ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ  ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

Suvarna News   | Asianet News
Published : Apr 18, 2020, 11:23 AM IST

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!