ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ  ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

Suvarna News   | Asianet News
Published : Apr 18, 2020, 11:23 AM IST

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!