ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ  ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

Suvarna News   | Asianet News
Published : Apr 18, 2020, 11:23 AM IST

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಅಂತರ್‌ರಾಜ್ಯ ಕಾರ್ಮಿಕರು ಪರದಾಡುತ್ತಿದ್ದಾರೆ. ಮಹಿಳೆಯರು ಸೇರಿ ನೂರಾರು ಕಾರ್ಮಿಕರನ್ನು ಮಾಲಿಕರು ಬೀದಿಗೆ ತಳ್ಳಿದ್ದಾರೆ. ಒಡಿಸ್ಸಾ, ಬಿಹಾರದಿಂದ ಗಾರ್ಮೆಂಟ್ಸ್ ಮಾಲಿಕರು ಕಾರ್ಮಿಕರನ್ನು ಕರೆಸಿಕೊಂಡಿದ್ದರು. ಎರಡು ತಿಂಗಳು ಕೆಲಸ ಮಾಡಿಸಿ ಹಣವನ್ನು ಕೊಡದೇ ಬೀದಿಗೆ ತಳ್ಳಿದ್ದಾರೆ. ಈಗ ಕೆಲಸವೂ ಇಲ್ಲದೇ ಊಟವೂ ಇಲ್ಲದೇ ಬೀದಿ ಪಾಲಾಗಿದ್ದಾರೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ