'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

Published : Jun 02, 2020, 12:38 PM IST

ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

ಬೆಂಗಳೂರು (ಜೂ. 02): ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!