'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

Published : Jun 02, 2020, 12:38 PM IST

ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

ಬೆಂಗಳೂರು (ಜೂ. 02): ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!