'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

Jun 2, 2020, 12:38 PM IST

ಬೆಂಗಳೂರು (ಜೂ. 02): ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
"