ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 12:09 PM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರಿನಿಂದ ಊರುಗಳಿಗೆ ಮಹಾ ವಲಸೆ ಶುರುವಾಗಿದೆ ಎನ್ನಬಹುದು. ಜನರಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತವನ್ನು ನೋಡಬಹುದಾಗಿದೆ. ಗೋರಗುಂಟೆ ಪಾಳ್ಯದ ದೃಶ್ಯಗಳಿವು..!

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!