ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 12:09 PM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರಿನಿಂದ ಊರುಗಳಿಗೆ ಮಹಾ ವಲಸೆ ಶುರುವಾಗಿದೆ ಎನ್ನಬಹುದು. ಜನರಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತವನ್ನು ನೋಡಬಹುದಾಗಿದೆ. ಗೋರಗುಂಟೆ ಪಾಳ್ಯದ ದೃಶ್ಯಗಳಿವು..!

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!