ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 12:09 PM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರಿನಿಂದ ಊರುಗಳಿಗೆ ಮಹಾ ವಲಸೆ ಶುರುವಾಗಿದೆ ಎನ್ನಬಹುದು. ಜನರಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತವನ್ನು ನೋಡಬಹುದಾಗಿದೆ. ಗೋರಗುಂಟೆ ಪಾಳ್ಯದ ದೃಶ್ಯಗಳಿವು..!

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?