ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

Suvarna News   | Asianet News
Published : May 12, 2020, 02:26 PM IST

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಬೆಂಗಳೂರು(ಮೇ.12): ಲಾಕ್‌ಡೌನ್ ಪರಿಣಾಮವಾಗಿ ಮುನ್ನೂರಕ್ಕೂ ಹೆಚ್ಚು ಕಾರ್ಮಿರನ್ನು ಮಾಲೀಕನೊಬ್ಬ ಕೂಡಿಹಾಕಿದ ಘಟನೆ ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ನಡೆದಿದೆ. 

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಒಂದು ಕಟ್ಟದೊಳಗೆ ಕುರಿಗಳ ರೀತಿಯಲ್ಲಿ ತುಂಬಲಾಗಿತ್ತು. ಸಮರ್ಪಕ ಸೌಕರ್ಯವಿಲ್ಲದೇ ಕಾರ್ಮಿಕರು ಪರದಾಡುತ್ತಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!