ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

Suvarna News   | Asianet News
Published : May 12, 2020, 02:26 PM IST

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಬೆಂಗಳೂರು(ಮೇ.12): ಲಾಕ್‌ಡೌನ್ ಪರಿಣಾಮವಾಗಿ ಮುನ್ನೂರಕ್ಕೂ ಹೆಚ್ಚು ಕಾರ್ಮಿರನ್ನು ಮಾಲೀಕನೊಬ್ಬ ಕೂಡಿಹಾಕಿದ ಘಟನೆ ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ನಡೆದಿದೆ. 

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಒಂದು ಕಟ್ಟದೊಳಗೆ ಕುರಿಗಳ ರೀತಿಯಲ್ಲಿ ತುಂಬಲಾಗಿತ್ತು. ಸಮರ್ಪಕ ಸೌಕರ್ಯವಿಲ್ಲದೇ ಕಾರ್ಮಿಕರು ಪರದಾಡುತ್ತಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ