ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

ವಲಸೆ ಕಾರ್ಮಿಕರನ್ನು ಕೂಡಿ ಹಾಕಿದ ಮಾಲೀಕ; ಭುಗಿಲೆದ್ದ ಆಕ್ರೋಶ

Suvarna News   | Asianet News
Published : May 12, 2020, 02:26 PM IST

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಬೆಂಗಳೂರು(ಮೇ.12): ಲಾಕ್‌ಡೌನ್ ಪರಿಣಾಮವಾಗಿ ಮುನ್ನೂರಕ್ಕೂ ಹೆಚ್ಚು ಕಾರ್ಮಿರನ್ನು ಮಾಲೀಕನೊಬ್ಬ ಕೂಡಿಹಾಕಿದ ಘಟನೆ ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ನಡೆದಿದೆ. 

ಸುಮಧುರ ಕಟ್ಟಡ ಕಾರ್ಮಿರನ್ನು ಮಾಲೀಕ ಬಂಧನದಲ್ಲಿಟ್ಟುಕೊಂಡಿದ್ದ. ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಊಟ, ನೀರು ಇಲ್ಲದೇ ಪರದಾಡುವಂತ ಪರಿಸ್ಥಿತಿ ಅನುಭವಿಸಿದ್ದರು. 

ಒಂದು ಕಟ್ಟದೊಳಗೆ ಕುರಿಗಳ ರೀತಿಯಲ್ಲಿ ತುಂಬಲಾಗಿತ್ತು. ಸಮರ್ಪಕ ಸೌಕರ್ಯವಿಲ್ಲದೇ ಕಾರ್ಮಿಕರು ಪರದಾಡುತ್ತಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?