ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

Published : Aug 01, 2023, 10:15 AM IST

ಒಂದಾದ ಮೇಲೊಂದು ಬೆಲೆ ಏರಿಕೆಗೆ ರಾಜ್ಯ ಜನ ಕಂಗಾಲಾಗಿದ್ದಾರೆ. ಇದರ ನಡುವೆಯೂ ಇಂದಿನಿಂದ ರಾಜ್ಯದ ಜನರಿಗೆ ಮತ್ತಷ್ಟು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಆಗಸ್ಟ್  ಮೊದಲ ದಿನದಿಂದಲೇ ರಾಜ್ಯದಲ್ಲಿ ಒಂದಷ್ಟು ಶಾಕಿಂಗ್ ಬೆಳವಣಿಗೆಗಳಿಗೆ ರಾಜ್ಯ ಸಾಕ್ಷಿಯಾಗಲಿದೆ.

ವಿದ್ಯುತ್, ತರಕಾರಿ ಬೆಲೆ ಏರಿಕೆ ನಡುವೆ ಲೀಟರ್ ನಂದಿನಿ ಹಾಲಿನ ದರದಲ್ಲಿ(Milk price) ಕೆಎಂಎಫ್ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಇಂದಿನಿಂದಲೇ ಅಧಿಕೃತವಾಗಿ ಜಾರಿಗೆ ಬರ್ತಿದೆ. ಹಾಲಿನ ದರ ಹೆಚ್ಚಳದ ಜೊತೆಗೆ ದಿನಸಿ, ತರಕಾರಿ(Vegetables) ಕೂಡ ದುಬಾರಿಯಾಗಿದೆ. ಹೀಗಾಗಿ ಹೊಟೇಲ್ ಮಾಲೀಕರು(hotel) ಕೂಡ ಊಟ, ತಿಂಡಿ ದರ ಹೆಚ್ಚಳ ಮಾಡಿದ್ದು ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೇಸ್ ವೇನಲ್ಲಿ ಅಪಘಾತಗಳು(Accidents) ಹೆಚ್ಚಾಗುತ್ತಿವೆ. ಇದನ್ನ ತಪ್ಪಿಸಲು ಪ್ಲಾನ್ ಮಾಡಲಾಗಿದ್ದು ಇಂದಿನಿಂದಲೇ ದಶಪಥ ಹೆದ್ದಾರಿಯಲ್ಲಿ ಬೈಕ್, ಆಟೋ ಸೇರಿ ತ್ರಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿ ಸಂಚರಿಸಿದ್ರೆ 500 ರೂಪಾಯಿ ದಂಡ ವಿಧಿಸಲಾಗುತ್ತೆ.ಶಕ್ತಿ ಯೋಜನೆ ಎಫೆಕ್ಟ್ನಿಂದಾಗಿ ಕಾಂಟ್ರ್ಯಾಕ್ಟ್ಗೆ ಪಡೆಯುತ್ತಿದ್ದ ಬಸ್ಗಳ ದರ (bus) ಏರಿಕೆ ಕಂಡಿದೆ. ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಬಸ್ಗಳ ದರ ಹೆಚ್ಚಿಸಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಇಂದಿನಿಂದ ಒಪ್ಪಂದದ ಮೇರೆಗೆ ಸರ್ಕಾರಿ ಬಸ್ ಪಡೆಯಲು ಹೆಚ್ಚು ಹಣ ಭರಿಸಬೇಕಾಗುತ್ತೆ.

ಇದನ್ನೂ ವೀಕ್ಷಿಸಿ:  ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more