ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

Published : Aug 01, 2023, 10:15 AM IST

ಒಂದಾದ ಮೇಲೊಂದು ಬೆಲೆ ಏರಿಕೆಗೆ ರಾಜ್ಯ ಜನ ಕಂಗಾಲಾಗಿದ್ದಾರೆ. ಇದರ ನಡುವೆಯೂ ಇಂದಿನಿಂದ ರಾಜ್ಯದ ಜನರಿಗೆ ಮತ್ತಷ್ಟು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಆಗಸ್ಟ್  ಮೊದಲ ದಿನದಿಂದಲೇ ರಾಜ್ಯದಲ್ಲಿ ಒಂದಷ್ಟು ಶಾಕಿಂಗ್ ಬೆಳವಣಿಗೆಗಳಿಗೆ ರಾಜ್ಯ ಸಾಕ್ಷಿಯಾಗಲಿದೆ.

ವಿದ್ಯುತ್, ತರಕಾರಿ ಬೆಲೆ ಏರಿಕೆ ನಡುವೆ ಲೀಟರ್ ನಂದಿನಿ ಹಾಲಿನ ದರದಲ್ಲಿ(Milk price) ಕೆಎಂಎಫ್ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಇಂದಿನಿಂದಲೇ ಅಧಿಕೃತವಾಗಿ ಜಾರಿಗೆ ಬರ್ತಿದೆ. ಹಾಲಿನ ದರ ಹೆಚ್ಚಳದ ಜೊತೆಗೆ ದಿನಸಿ, ತರಕಾರಿ(Vegetables) ಕೂಡ ದುಬಾರಿಯಾಗಿದೆ. ಹೀಗಾಗಿ ಹೊಟೇಲ್ ಮಾಲೀಕರು(hotel) ಕೂಡ ಊಟ, ತಿಂಡಿ ದರ ಹೆಚ್ಚಳ ಮಾಡಿದ್ದು ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೇಸ್ ವೇನಲ್ಲಿ ಅಪಘಾತಗಳು(Accidents) ಹೆಚ್ಚಾಗುತ್ತಿವೆ. ಇದನ್ನ ತಪ್ಪಿಸಲು ಪ್ಲಾನ್ ಮಾಡಲಾಗಿದ್ದು ಇಂದಿನಿಂದಲೇ ದಶಪಥ ಹೆದ್ದಾರಿಯಲ್ಲಿ ಬೈಕ್, ಆಟೋ ಸೇರಿ ತ್ರಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿ ಸಂಚರಿಸಿದ್ರೆ 500 ರೂಪಾಯಿ ದಂಡ ವಿಧಿಸಲಾಗುತ್ತೆ.ಶಕ್ತಿ ಯೋಜನೆ ಎಫೆಕ್ಟ್ನಿಂದಾಗಿ ಕಾಂಟ್ರ್ಯಾಕ್ಟ್ಗೆ ಪಡೆಯುತ್ತಿದ್ದ ಬಸ್ಗಳ ದರ (bus) ಏರಿಕೆ ಕಂಡಿದೆ. ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಬಸ್ಗಳ ದರ ಹೆಚ್ಚಿಸಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಇಂದಿನಿಂದ ಒಪ್ಪಂದದ ಮೇರೆಗೆ ಸರ್ಕಾರಿ ಬಸ್ ಪಡೆಯಲು ಹೆಚ್ಚು ಹಣ ಭರಿಸಬೇಕಾಗುತ್ತೆ.

ಇದನ್ನೂ ವೀಕ್ಷಿಸಿ:  ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more