ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

Published : Aug 01, 2023, 10:15 AM IST

ಒಂದಾದ ಮೇಲೊಂದು ಬೆಲೆ ಏರಿಕೆಗೆ ರಾಜ್ಯ ಜನ ಕಂಗಾಲಾಗಿದ್ದಾರೆ. ಇದರ ನಡುವೆಯೂ ಇಂದಿನಿಂದ ರಾಜ್ಯದ ಜನರಿಗೆ ಮತ್ತಷ್ಟು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಆಗಸ್ಟ್  ಮೊದಲ ದಿನದಿಂದಲೇ ರಾಜ್ಯದಲ್ಲಿ ಒಂದಷ್ಟು ಶಾಕಿಂಗ್ ಬೆಳವಣಿಗೆಗಳಿಗೆ ರಾಜ್ಯ ಸಾಕ್ಷಿಯಾಗಲಿದೆ.

ವಿದ್ಯುತ್, ತರಕಾರಿ ಬೆಲೆ ಏರಿಕೆ ನಡುವೆ ಲೀಟರ್ ನಂದಿನಿ ಹಾಲಿನ ದರದಲ್ಲಿ(Milk price) ಕೆಎಂಎಫ್ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಇಂದಿನಿಂದಲೇ ಅಧಿಕೃತವಾಗಿ ಜಾರಿಗೆ ಬರ್ತಿದೆ. ಹಾಲಿನ ದರ ಹೆಚ್ಚಳದ ಜೊತೆಗೆ ದಿನಸಿ, ತರಕಾರಿ(Vegetables) ಕೂಡ ದುಬಾರಿಯಾಗಿದೆ. ಹೀಗಾಗಿ ಹೊಟೇಲ್ ಮಾಲೀಕರು(hotel) ಕೂಡ ಊಟ, ತಿಂಡಿ ದರ ಹೆಚ್ಚಳ ಮಾಡಿದ್ದು ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೇಸ್ ವೇನಲ್ಲಿ ಅಪಘಾತಗಳು(Accidents) ಹೆಚ್ಚಾಗುತ್ತಿವೆ. ಇದನ್ನ ತಪ್ಪಿಸಲು ಪ್ಲಾನ್ ಮಾಡಲಾಗಿದ್ದು ಇಂದಿನಿಂದಲೇ ದಶಪಥ ಹೆದ್ದಾರಿಯಲ್ಲಿ ಬೈಕ್, ಆಟೋ ಸೇರಿ ತ್ರಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿ ಸಂಚರಿಸಿದ್ರೆ 500 ರೂಪಾಯಿ ದಂಡ ವಿಧಿಸಲಾಗುತ್ತೆ.ಶಕ್ತಿ ಯೋಜನೆ ಎಫೆಕ್ಟ್ನಿಂದಾಗಿ ಕಾಂಟ್ರ್ಯಾಕ್ಟ್ಗೆ ಪಡೆಯುತ್ತಿದ್ದ ಬಸ್ಗಳ ದರ (bus) ಏರಿಕೆ ಕಂಡಿದೆ. ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಬಸ್ಗಳ ದರ ಹೆಚ್ಚಿಸಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಇಂದಿನಿಂದ ಒಪ್ಪಂದದ ಮೇರೆಗೆ ಸರ್ಕಾರಿ ಬಸ್ ಪಡೆಯಲು ಹೆಚ್ಚು ಹಣ ಭರಿಸಬೇಕಾಗುತ್ತೆ.

ಇದನ್ನೂ ವೀಕ್ಷಿಸಿ:  ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more