ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

Published : Jul 21, 2023, 09:24 AM IST

ಕೆಎಂಎಫ್‌ ಅಧಿಕಾರಿಗಳು ಹಾಲಿನ ದರವನ್ನು ಐದು ರೂಪಾಯಿಗೆ ಏರಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾಪ ಸಲ್ಲಿಸಿದ್ದಾರೆ. 
 

ರಾಜ್ಯದ ಜನತೆಗೆ ತರಕಾರಿ, ಬೇಳೆ-ಕಾಳು ಬೆಲೆ ಏರಿಕೆಯ ನಡುವೆ ಮತ್ತೊಂದು ಬರೆ ನೀಡಲು ಕೆಎಂಎಫ್‌ ಅಧಿಕಾರಿಗಳು (KMF Officer) ಮುಂದಾಗಿದ್ದಾರೆ. ಹಾಲಿನ ದರ (Milk Price) ಏರಿಸುವಂತೆ ಸಿಎಂ ಸಿದ್ದರಾಮಯ್ಯಗೆ(CM Siddaramaiah) ಕೆಎಂಎಫ್‌ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ದರ ಏರಿಕೆ ಸಂಬಂಧ ಇಂದು ಸಂಜೆ ಕೆಎಂಎಫ್‌ ಆಡಳಿತ ಮಂಡಳಿ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಕೆಎಂಎಫ್‌ ಅಧಿಕಾರಿಗಳು ಐದು ರೂಪಾಯಿ ಹಾಲಿನ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿಎಂ ಜೊತೆ ಚರ್ಚಿಸಿದ ಬಳಿಕ ಕೆಎಂಎಫ್‌ ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ. ಹಾಗಾಗಿ ಹಾಲಿನ ದರ ಇಂದು ನಿರ್ಧಾರ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ