ಖಾತೆ ಕ್ಯಾತೆ:  'ಅಭಿ ಪಿಕ್ಚರ್ ಬಾಕಿ ಹೈ' ಎಂದ ಆನಂದ್ ಸಿಂಗ್

ಖಾತೆ ಕ್ಯಾತೆ: 'ಅಭಿ ಪಿಕ್ಚರ್ ಬಾಕಿ ಹೈ' ಎಂದ ಆನಂದ್ ಸಿಂಗ್

Suvarna News   | Asianet News
Published : Aug 15, 2021, 03:26 PM IST

ಸಚಿವ ಸಂಪುಟ ಅಸಮಾಧಾನ ಇನ್ನೂ ಮುಗಿದಿಲ್ಲ. 'ನಾನು ಅಧಿಕಾರ ತೆಗೆದುಕೊಳ್ಳದಿದ್ದರೂ ಕೆಲಸ ಕಾರ್ಯಗಳು ನಡೆಯುತ್ತದೆ. ಅಧಿಕಾರಿಗಳಿದಾರೆ ಅವರೇ ಕೆಲಸ ಮಾಡುತ್ತಾರೆ. ಯಾರಿಲ್ಲದಿದ್ದರೂ ಕೆಲಸ ನಡೆಯುತ್ತದೆ' ಎಂದಿದ್ದಾರೆ ಆನಂದ್ ಸಿಂಗ್. 

ಬೆಂಗಳೂರು (ಆ. 15): ಸಚಿವ ಸಂಪುಟ ಅಸಮಾಧಾನ ಇನ್ನೂ ಮುಗಿದಿಲ್ಲ. 'ನಾನು ಅಧಿಕಾರ ತೆಗೆದುಕೊಳ್ಳದಿದ್ದರೂ ಕೆಲಸ ಕಾರ್ಯಗಳು ನಡೆಯುತ್ತದೆ. ಅಧಿಕಾರಿಗಳಿದಾರೆ ಅವರೇ ಕೆಲಸ ಮಾಡುತ್ತಾರೆ. ಯಾರಿಲ್ಲದಿದ್ದರೂ ಕೆಲಸ ನಡೆಯುತ್ತದೆ. ಅಭಿ ಪಿಕ್ಚರ್ ಬಾಕಿ ಎಂದು ಮಾಧ್ಯಮಗಳೆದುರು ಹೇಳಿ ಹೊರಟು ಹೋದರು. ಅಂದರೆ ಖಾತೆ ಹಂಚಿಕೆ ಅಸಮಾಧಾನ ಇನ್ನೂ ಬಗೆಹರಿದಂತೆ ಕಾಣಿಸಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!