ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

Suvarna News   | Asianet News
Published : Jul 15, 2020, 06:30 PM IST

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.15): ಲಾಕ್‌ಡೌನ್ ಯಶಸ್ಸಿಗೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಪಣತೊಟ್ಟಿದ್ದಾರೆ. ಲಾಕ್‌ಡೌನ್ ಹೇಗೆದೆ ಎನ್ನುವುದರ ಬಗ್ಗೆ ಖುದ್ದು ಪರಿಶೀಲನೆಗಾಗಿ ಸ್ವತಃ ಭೈರತಿ ಫೀಲ್ಡಿಗಿಳಿದಿದ್ದಾರೆ.

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ. 

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!